ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.


ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ಎಸ್‌ಡಿಎಂ (ಕನ್ನಡ) ಉಜಿರೆಯಲ್ಲಿ, ಪಿ.ಯು ಶಿಕ್ಷಣವನ್ನು ಎಸ್.ಡಿ.ಎಂ ಉಜಿರೆಯಲ್ಲಿ, ಉಜಿರೆ ಎಸ್‌ಡಿಎಂ ನಲ್ಲಿ ಇಂಜಿನಿಯರಿಂಗ್ ಮಾಡಿ 2022 ರಲ್ಲಿ ನಡೆದ ವಿವಿಧ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ 2024 ಜನವರಿಯಲ್ಲಿ 6 ತಿಂಗಳ ತರಬೇತಿಗಾಗಿ ರಾಜಸ್ಥಾನದ ಅಲ್ವರ್‌ಗೆ ತೆರಳಿದರು. ಇದೀಗ ತರಬೇತಿ ಮುಗಿಸಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಇವರು ಕಡಿರುದ್ಯಾವರ ಗ್ರಾಮದ ಹೊಸಮನೆ ರಾಮಚಂದ್ರ ಗೌಡ ಮತ್ತು ಜಯಂತಿ ದಂಪತಿಯ ಪುತ್ರ.

Related posts

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಬೆಳಾಲು: ಸ್ಕೂಟರ್‌ಗೆ ಕ್ರೇನ್ ಡಿಕ್ಕಿ ಹೊಡೆದು ಅಪಘಾತ-ಬಳಂಜ ಕಾಪಿನಡ್ಕ ನಿವಾಸಿ ಜಯ ಮೇಸ್ತ್ರೀ ಸ್ಥಳದಲ್ಲೇ ಸಾವು

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya
error: Content is protected !!