July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

ಕಡಿರುದ್ಯಾವರ: ಇಲ್ಲಿಯ ಹೊಸಮನೆ ಹರ್ಷಿತ್ ರವರು ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.


ಹರ್ಷಿತ್‌ರವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕಡಿರುದ್ಯಾವರ ಗ್ರಾಮದ ಕೊಡಿಯಾಲ್‌ಬೈಲ್ ಶಾಲೆಯಲ್ಲಿ, ಪ್ರೌಢಶಾಲೆ ವಿದ್ಯಾಭ್ಯಾಸವನ್ನು ಎಸ್‌ಡಿಎಂ (ಕನ್ನಡ) ಉಜಿರೆಯಲ್ಲಿ, ಪಿ.ಯು ಶಿಕ್ಷಣವನ್ನು ಎಸ್.ಡಿ.ಎಂ ಉಜಿರೆಯಲ್ಲಿ, ಉಜಿರೆ ಎಸ್‌ಡಿಎಂ ನಲ್ಲಿ ಇಂಜಿನಿಯರಿಂಗ್ ಮಾಡಿ 2022 ರಲ್ಲಿ ನಡೆದ ವಿವಿಧ ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿ 2024 ಜನವರಿಯಲ್ಲಿ 6 ತಿಂಗಳ ತರಬೇತಿಗಾಗಿ ರಾಜಸ್ಥಾನದ ಅಲ್ವರ್‌ಗೆ ತೆರಳಿದರು. ಇದೀಗ ತರಬೇತಿ ಮುಗಿಸಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಅರುಣಾಚಲ ಪ್ರದೇಶದಲ್ಲಿ ಆ.20 ರಂದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.

ಇವರು ಕಡಿರುದ್ಯಾವರ ಗ್ರಾಮದ ಹೊಸಮನೆ ರಾಮಚಂದ್ರ ಗೌಡ ಮತ್ತು ಜಯಂತಿ ದಂಪತಿಯ ಪುತ್ರ.

Related posts

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಅಪಘಾತದಲ್ಲಿ ಸಾವು; ನವೋದಯ ಗುಂಪಿನ ಸದಸ್ಯೆಗೆ 1 ಲಕ್ಷ ರೂ. ವಿಮೆ ಚೆಕ್ ಹಸ್ತಾಂತರ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಧರ್ಮಸ್ಥಳ ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸರಕಾರ ಕುಟುಂಬದೊಂದಿಗೆ ನಿಂತು ನ್ಯಾಯ ದೊರಕಿಸಿಕೊಡಬೇಕು :ಅಕ್ಬರ್ ಬೆಳ್ತಂಗಡಿ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya
error: Content is protected !!