23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಉಪಾಧ್ಯಕ್ಷ ಈಶ್ವರ ಭಟ್ ಕೆ, ನಿರ್ದೇಶಕರಾದ ಜಾರಪ್ಪ ಗೌಡ ಎಸ್, ವಿಶ್ವನಾಥ ಕೆ, ಪದ್ಮನಾಭ ಕೆ, ವಿಠಲ ಭಂಡಾರಿ, ಶ್ರೀಮತಿ ಪ್ರೇಮಾವತಿ ಉಪಸ್ಥಿತರಿದ್ದರು.

Related posts

ತುಳುವ ಭಾಷೆ, ಸಂಸ್ಕೃತಿ ಮತ್ತು ಸೇವಾ ಕಾರ್ಯಗಳಿಗೆ ಸಮರ್ಪಿತ ವ್ಯಕ್ತಿತ್ವ – ದೇವೇಂದ್ರ ಹೆಗ್ಡೆ ಕೊಕ್ರಾಡಿ, ಬೆಂಗಳೂರು ತುಳುವ ಮಹಾಸಭೆಯ ಸಂಚಾಲಕರಾಗಿ ನೇಮಕ

Suddi Udaya

ಮಾಲಾಡಿ ಶಾಲಾ ವಿದ್ಯಾರ್ಥಿಗಳಿಗೆ ದಾನಿ ಹಾಜಿ ಲತೀಫ್ ಸಾಹೇಬ್‌ ಕೊಡುಗೆಯಾಗಿ ನೀಡಿದ ಉಚಿತ ನೋಟ್ ಪುಸ್ತಕಗಳ ವಿತರಣೆ

Suddi Udaya

ಉಜಿರೆ: ಪದ್ಮನಾಭ ಕುಂಜತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಸಂಪ್ರಿತ ಜೈನ್ ಅಂಡಿಂಜೆ ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!