22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಉಪಾಧ್ಯಕ್ಷ ವಡಿವೇಲು ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಕಲ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಸಂಘದ ನಿರ್ದೇಶಕರುಗಳು ಉಪಸ್ಥಿತರಿದ್ದರು.

Related posts

ಬರೆಂಗಾಯದಲ್ಲಿ ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

Suddi Udaya

ಆರಂಬೋಡಿ ಸ.ಉ.ಪ್ರಾ. ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಅಭಿನಂದನೆ ಸಭೆ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಮೇ 27: ಬೆಳ್ತಂಗಡಿ ತಾಲೂಕಿನ ವಿವಿಧೆಡೆ ವಿದ್ಯುತ್ ನಿಲುಗಡೆ

Suddi Udaya

ಕನ್ಯಾಡಿ, ಪಡ್ಪು, ಸುರ್ಯ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಊಟಕ್ಕಿಲ್ಲದ ಉಪ್ಪಿನಕಾಯಿಂತಾದ ಪಡ್ಪು ಏರ್‌ಟೆಲ್ ಟವರ್

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya
error: Content is protected !!