23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಉಚಿತ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ಮುಂಡಾಜೆ ಸದಾಶಿವ ಶೆಟ್ಟಿ ವಿಧಿವಶ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಶಾಂತಿವನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಆಹಾರ ಮತ್ತು ಪೌಷ್ಠಿಕತೆಯ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!