25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ನೀರಿನ ಸಮಸ್ಯೆಗೆ ತಕ್ಷಣ ಸ್ವಂದಿಸಿ ಕೊಳವೆ ಬಾವಿ ಕೊರೆಸಿದ ಇ.ಓ ಹಾಗೂ ಕಳಿಯ ಗ್ರಾ.ಪಂ.

Suddi Udaya

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ದ.ಕ ಜಿಲ್ಲಾ ಶಾಲಾ ಕಾಲೇಜುಗಳಿಗೆ 2ದಿನ ರಜೆ ಘೋಷಣೆ

Suddi Udaya

ರೈತರು ಆದಷ್ಟು ಬೇಗ ಫ್ರುಟ್ಸ್ ಐಡಿ ನೋಂದಣಿ ಮಾಡಬೇಕು ಹಾಗೂ: 18 ವರ್ಷವಾದವರು ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ನೋಂದಾವಣಿ ಮಾಡಿಕೊಳ್ಳಬೇಕು: ಪೃಥ್ವಿ ಸಾನಿಕಂ ಪತ್ರಿಕಾಗೋಷ್ಠಿ

Suddi Udaya
error: Content is protected !!