23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ” ಭಿತ್ತಿಪತ್ರಿಕೆ ಅನಾವರಣ “

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ತಾ. ಪಂ ಲೆಕ್ಕ ಸಹಾಯಕ ಹುದ್ದೆಯಿಂದ ಬಿ.ವೃಂದದ ಲೆಕ್ಕಾಧಿಕಾರಿ ಹುದ್ದೆಗೆ ಭಡ್ತಿ ಗೊಂಡ ಜಯರಾಮ್ ರಿಗೆ ಅಭಿನಂದನೆ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಶ್ರೀ ಧ.ಮಂ. ಕಾಲೇಜಿನ ವಿದ್ಯಾರ್ಥಿಗಳಿಂದ ಚುನಾವಣಾ ಜಾಗೃತಿ ಸಪ್ತಾಹದ ಅಂಗವಾಗಿ “ಮತದಾನ ನಮ್ಮ ಹಕ್ಕು” ಬೀದಿ ನಾಟಕ ಪ್ರದರ್ಶನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ವನಮಹೋತ್ಸವ

Suddi Udaya
error: Content is protected !!