25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಅಳದಂಗಡಿ ಪ.ಪೂ. ಕಾಲೇಜಿನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ಕೊಠಡಿ ಮತ್ತು ಇತರ ಮೂಲಭೂತ ಸೌಕರ್ಯಗಳ ಉದ್ಘಾಟನೆ

Suddi Udaya

ಜ.4-5: ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya

ರಸಪ್ರಶ್ನೆ ಸ್ಪರ್ಧೆ : ಎಸ್.ಡಿ.ಎಂ. ಬಿ.ಎಡ್. ಕಾಲೇಜಿಗೆ ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ನೇತ್ರಾವತಿ ನದಿಯ ಸ್ನಾನಘಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ; ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಶೌರ್ಯ ಸ್ವಯಂಸೇವಕರು

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!