September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

ಭಟ್ಕಳ ಕರೀಕಲ್ ಶಾಖಾ ಮಠದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಭೇಟಿಯಾಗಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

Related posts

ಗರ್ಡಾಡಿ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ರಾಜ್ಯ ಮಟ್ಟದ ಪ್ರಕೃತಿ ಚಿಕಿತ್ಸೆ,ಯೋಗ ಹಾಗೂ ಪೌಷ್ಠಿಕ ಆಹಾರ ಮಾಹಿತಿ ಶಿಬಿರ – 2026 ದ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಸಭಾಧ್ಯಕ್ಷ ಯು.ಟಿ.ಖಾದರ್ ಭೇಟಿ

Suddi Udaya
error: Content is protected !!