23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಪೆರಿಂಜೆಯಲ್ಲಿ ಆ. 8 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯಾದ ಆದ್ಯ ಜೆ ರವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಗುರುವಾಯನಕೆರೆ ಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ: ತಪ್ಪಿದ ಅನಾಹುತ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya

ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದ ಕಂಬಳ: ದಿಡುಪೆ ಪರಂಬೇರಿನ ನಾರಾಯಣ ಮಲೆಕುಡಿಯರ ಕೋಣಗಳು, ನೇಗಿಲು ಹಿರಿಯ ವಿಭಾಗದಲ್ಲಿ ಪ್ರಥಮ, ಒಂದು ಲಕ್ಷ ನಗದು, 16 ಗ್ರಾಂ ಚಿನ್ನ ಮತ್ತು ಟ್ರೋಫಿ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!