April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಕಲ್ಮಂಜದಲ್ಲಿ ಬಿಜೆಪಿ ಕಾರ್ಯಕರ್ತರ‌ ವಿಜಯೋತ್ಸವ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya
error: Content is protected !!