23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಗೀತ ಗಾಯನ ಸ್ಪರ್ಧೆ :ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ರಾಜ್ಯ ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ಖಂಡಿಸಿ ಬೆಳಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ನಡೆಸುವ ನೌಕರರಿಗೆ 3 ತಿಂಗಳ ಸಂಬಳ ನೀಡದೆ ಸತಾಯಿಸುತ್ತಿರುವ ಡಿಪಿ ಕಂಪನಿ: ಕಾರ್ಮಿಕರ ಆಕ್ರೋಶ, ಪ್ರತಿಭಟನೆ

Suddi Udaya
error: Content is protected !!