23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ದ.ಕ. ಪ್ರಥಮ , ಉಡುಪಿ ದ್ವಿತೀಯ ಸ್ಥಾನ

Suddi Udaya
error: Content is protected !!