September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ನಿಡ್ಲೆಯಲ್ಲಿ ಸಂಪನ್ನಗೊಂಡ 34ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬಂದಾರು: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಬೆಳ್ತಂಗಡಿ ದಾರುಸ್ಸಲಾಂ ದುಅ್’ವಾ ಕಾಲೇಜಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya
error: Content is protected !!