23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

ಬೆಳ್ತಂಗಡಿ .ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಪುನರಾರಂಭಗೊಂಡಿದ್ದು ಅತಿಥಿ ಉಪನ್ಯಾಸಕರನ್ನು ನಿಯೋಜನೆಗೊಳಿಸದೆ ಇರುವುದರಿಂದ ಪಾಠ ಪ್ರವಚನಗಳಿಲ್ಲದೆ ವಿದ್ಯಾರ್ಥಿಗಳು ತೀವ್ರ ತೊಂದರೆ ಒಳಗಾಗಿದ್ದಾರೆ.

ಅಲ್ಲದೆ ಜಿಲ್ಲೆಯ ಸಾವಿರಾರು ಅತಿಥಿ ಉಪನ್ಯಾಸಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುವ ಭೀತಿಗೆ ಒಳಗಾಗಿದ್ದು ಅತಿಥಿ ಉಪನ್ಯಾಸಕರನ್ನು ಕರ್ತವ್ಯಗೆ ನಿಯೋಜನೆಗೊಳಿಸುವ ಬಗ್ಗೆ ಸಂಬಂಧಪಟ್ಟ ಸಚಿವರನ್ನು ಸಂಪರ್ಕಿಸಿ ನಮ್ಮ ಬೇಡಿಕೆಯನ್ನು ಈಡೇರಿಸಲು ಪ್ರಯತ್ನಿಸಬೇಕೆಂದು ಮನವಿಯನ್ನು ಸಲ್ಲಿಸಿದರು..

ಈ ಮನವಿಗೆ ರಕ್ಷಿತ್ ಶಿವರಾಂ ರವರು ಪೂರಕವಾಗಿ ಸ್ಪಂದಿಸಿ ಸಚಿವರೊಂದಿಗೆ ಮಾತನಾಡಿ ಮುಂದಿನ ಕ್ರಮದ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾ ಅಧ್ಯಕ್ಷರಾದ ಮನಮೋಹನ್ ಬಳ್ಳಡ್ಕ, ಕಾರ್ಯದರ್ಶಿ ಗೀತಾಕ್ಷಿ ಮತ್ತು ಪದಾಧಿಕಾರಿಗಳು ,ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

Suddi Udaya

ತೆಂಕಕಾರಂದೂರು: ವೃತ್ತಿಯಿಂದ ನಿವೃತ್ತಿಗೊಂಡ ಅಂಗನವಾಡಿ ಕಾರ್ಯಕರ್ತೆ ಶಾಂತಿಯವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಬಿಜೆಪಿ ಶಿಶಿಲ ಗ್ರಾಮ ಸಮಿತಿಗೆ ನೂತನ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

Suddi Udaya
error: Content is protected !!