24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್
ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ.
ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.
ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್
ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.
ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಅರಿಕೆಗುಡ್ಡೆಯಲ್ಲಿ ನೂತನ ಸಭಾಭವನ ಉದ್ಘಾಟನೆ : ಸುಬ್ರಹ್ಮಣ್ಯ ಶ್ರೀಗಳಿಂದ ಸಭಾಭವವನ್ನು ದೀಪ ಬೆಳಗಿಸಿ , ಉದ್ಘಾಟಿಸಿ ನಾಮಫಲಕ ಅನಾವರಣ

Suddi Udaya

ಕಕ್ಕಿಂಜೆ ಶ್ರೀಕೃಷ್ಣ ಸ್ಟೋರ್ ಗೆ ನುಗ್ಗಿದ ಕಳ್ಳ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya
error: Content is protected !!