32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ದಸ್ಕತ್ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

ಮಂಗಳೂರು :ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ
ಸೆವೆಂಟಿ ಸೆವೆನ್ ಸ್ಟೂಡಿಯೋಸ್
ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು , ತಂಡವು ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಪೋಸ್ಟರನ್ನು ಕನ್ನಡ ಚಿತ್ರರಂಗದ ಖ್ಯಾತ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೈಯಲ್ಲಿ ಬಿಡುಗಡೆಗೊಳಿಸಿದೆ.
ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಈ ಚಿತ್ರದ ರಚನೆ ಮತ್ತು ನಿರ್ದೇಶನ ಮಾಡಿದ್ದಾರೆ.
ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿದ್ದಾರೆ.
ಸಂತೋಷ್ ಆಚಾರ್ಯ ಗುಂಪಲಾಜೆಯವರ ಛಾಯಾಗ್ರಹಣದ ಈ ಚಿತ್ರವನ್ನು ಗಣೇಶ್ ನೀರ್ಚಾಲ್ ರವರು ಸಂಕಲನ ಮಾಡಿದ್ದಾರೆ.
ಸಮರ್ಥನ್ ಎಸ್ ರಾವ್ ರವರ ಸಂಗೀತವಿದೆ.
ದೀಕ್ಷಿತ್ ಕೆ ಅಂಡಿಂಜೆ ,ಚಂದ್ರಹಾಸ್ ಉಲ್ಲಾಳ್, ಯುವ ಶೆಟ್ಟಿ , ಮೋಹನ್ ಶೇಣಿ, ದೀಪಕ್ ರೈ ಪಾಣಾಜೆ,ನೀರಜ್ ಕುಂಜರ್ಪ,ಮಿಥುನ್ ರಾಜ್
ತಿಮ್ಮಪ್ಪ ಕುಲಾಲ್, ಯೋಗಿಶ್ ಶೆಟ್ಟಿ .,ಚೇತನ್ ಪಿಲಾರ್ ಹೀಗೆ ಇನ್ನೂ ಅನೇಕ ಕಲಾವಿದರ ದಂಡೇ ಈ ಚಿತ್ರದಲ್ಲಿದೆ.
ನಾಯಕಿಯಾಗಿ ಭವ್ಯ ಪೂಜಾರಿಯವರು ಬಣ್ಣ ಹಚ್ಚಿದ್ದಾರೆ.
ಚಲನಚಿತ್ರವು ಬೋಧಿ ಪ್ರೋಡಕ್ಷನ್ಸ್ ಸಹಯೋಗದೊಂದಿಗೆ ಮೂಡಿಬಂದಿದೆ.
ತಂಡದಲ್ಲಿ ಸ್ಮಿತೇಶ್ ಬಾರ್ಯ,ವಿನೋದ್ ರಾಜ್ ಕಲ್ಮಂಜ, ನಿಶಿತ್ ಶೆಟ್ಟಿ, ದೀಕ್ಷಿತ್ ಧರ್ಮಸ್ಥಳ , ಮನೋಜ್ ಆನಂದ್ ಮುಂತಾದವರು ಕಾರ್ಯ ನಿರ್ವಹಿಸಿದ್ದಾರೆ.

Related posts

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ರಸ್ತೆಯ ಇಕ್ಕಲೆಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಮಾ.15ರಂದು ಸೌತಡ್ಕದಲ್ಲಿ, ವಿಶ್ವ ಮಹಿಳಾ ದಿನಾಚರಣೆ, ಸಂಜೀವಿನಿ ಸಂತೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಆಟೋಟ ಸ್ಪರ್ಧೆ

Suddi Udaya

ಎಂಎಲ್ಸಿ ಪ್ರತಾಪಸಿಂಹ ನಾಯಕ್ ಶಿಫಾರಸ್ಸಿನನ್ವಯ ಅನಾರೋಗ್ಯದಿಂದ ಬಳಲುತ್ತಿದ್ದ ಇಬ್ಬರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 1.22ಲಕ್ಷ ಮಂಜೂರು

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಕೊಯ್ಯೂರು ಕ್ರಾಸ್ ನಲ್ಲಿಬ್ರೇಕ್ ಜಾಮ್ ಆಗಿ ಒಳ ಚರಂಡಿಗೆ ಬಿದ್ದ ಬೋಲೇರೋ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು ಭೇಟಿ

Suddi Udaya
error: Content is protected !!