26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಕೊಯ್ಯೂರು: ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ನವೀನ್ ವಾದ್ಯಕೋಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಅನಂತಕೃಷ್ಣ ಭಟ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸಂಜೀವ ಮಲೆಕುಡಿಯ, ನಿರ್ದೇಶಕರಾದ ರವೀಂದ್ರನಾಥ,ಉಜ್ವಲ್ ಕುಮಾರ್,ಯತೀಶ್,ಪರಮೇಶ್ವರ,ಪುರುಷೋತ್ತಮ, ಡೀಕಯ್ಯ ಪೂಜಾರಿ,ಹೊನ್ನಪ್ಪ ಪೂಜಾರಿ, ಬ್ಯಾಂಕ್ ಸಿಬ್ಬಂದಿಗಳು ಉಪಸ್ಥಿತರಿದ್ದರು ‌

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಉತ್ಸವ: ಸಾಧಕರಿಗೆ ಸ್ವಸ್ತಿಕ್ ಸಂಭ್ರಮ ಪುರಸ್ಕಾರ

Suddi Udaya

ಕು| ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ನಮ್ಮೆಲ್ಲರ ಆಗ್ರಹ: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಖಾವಂದರಿಗೆ ಕಳಂಕ ಹಚ್ಚುವುದನ್ನು ನಾವು ಖಂಡಿಸುತ್ತೇವೆ: ಧರ್ಮಸ್ಥಳ ಪೊಲೀಸ್ ಠಾಣೆ ಹಾಗೂ ಗ್ರಾಮ ಪಂಚಾಯತ್‌ಗೆ ಗ್ರಾಮಸ್ಥರಿಂದ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ಮದ್ದಡ್ಕ : ಮನೀಶ್ ಹೋಟೆಲ್ ಮಾಲಕ ರಮೇಶ್ ಪೂಜಾರಿ ನಿಧನ

Suddi Udaya
error: Content is protected !!