July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ಹೇಮಂತ್,ಕೊರಗಪ್ಪ ಉಪಸ್ಥಿತರಿದ್ದರು ‌

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ನಾಳ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಾಲೋಚನೆ ಸಭೆ

Suddi Udaya

ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಮುದಾಯ ಬಾನುಲಿ ಕೇಂದ್ರ ರೇಡಿಯೋ ನಿನಾದ 90.4 ಎಫ್.ಎಂ. ವತಿಯಿಂದ ‘ನಮ್ಮ ಹಿರಿಯರು ನಮ್ಮ ಗೌರವ’ ಮಾಹಿತಿ ಕಾರ್ಯಕ್ರಮ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಮಟ್ಟದ ಸಾಫ್ಟ್‌ಸ್ಕಿಲ್ ಟ್ರೈನರ್ ಡಾ. ಟಿ. ಕೃಷ್ಣಮೂರ್ತಿ ಅವರ ಮಾರ್ಗದರ್ಶನದಲ್ಲಿ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟಿಒಟಿ ತರಬೇತಿ

Suddi Udaya
error: Content is protected !!