25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅಳದಂಗಡಿ ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜನಾರ್ಧನ ಪೂಜಾರಿ, ನಿರ್ದೇಶಕರಾದ ವಿಶ್ವನಾಥ ಹೊಳ್ಳ,ಹೇಮಂತ್,ಕೊರಗಪ್ಪ ಉಪಸ್ಥಿತರಿದ್ದರು ‌

Related posts

ನಯನಾಡು: ಪಿಲಾತಬೆಟ್ಟು ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿಯ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ ಆಯ್ಕೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
error: Content is protected !!