September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

ಪೆರಾಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸತೀಶ್ ಕಾಶಿಪಟ್ಣ,ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಖ್ ಲತೀಫ್ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಳೆದ 14 ವರ್ಷಗಳಿಂದ ಪೆರಾಡಿ ಸಿಎ ಬ್ಯಾಂಕಿಗೆ ಸಾಧನಾ ಪ್ರಶಸ್ತಿ ನೀಡಿರುವುದು ಗಮನಾರ್ಹ.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕ ಪ್ರವೀಣ್ ಪಿಂಟೋ
ಉಪಸ್ಥಿತರಿದ್ದರು. ‌

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ: ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆ ರದ್ದು

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಯುವವಾಹಿನಿ ವೇಣೂರು ಘಟಕದ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಪ್ರದೀಪ್ ಪೂಜಾರಿ ಉದ್ದೋಟ್ಟು

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya
error: Content is protected !!