22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ವೇಣೂರು: ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವಾರ್ಷಿಕ ವರ್ಷದಲ್ಲಿ ವ್ಯವಹಾರಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ನಿರ್ದೇಶಕ ರಾಮ್ ದಾಸ್ ನಾಯಕ್ ಉಪಸ್ಥಿತರಿದ್ದರು. ‌

Related posts

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಜಿಲ್ಲಾಮಟ್ಟದ ವಿದ್ಯಾರತ್ನ ಪ್ರಶಸ್ತಿ ಪುರಸ್ಕೃತೆ ಉಮಾ ಡಿ ಗೌಡರಿಗೆ ಬೆಳ್ತಂಗಡಿ ತಾಲೂಕು ಮುಖ್ಯ ಶಿಕ್ಷಕರ ಸಂಘದಿಂದ ಸನ್ಮಾನ

Suddi Udaya

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.340 ಕೋಟಿ ವ್ಯವಹಾರ, ರೂ. 71 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 21% ಡಿವಿಡೆಂಡ್ ಸುಮಾರು 37 ವರ್ಷ ಸೇವೆ ಸಲ್ಲಿಸಿದ ಮಹೇಂದ್ರವರ್ಮರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya
error: Content is protected !!