September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

ಧರ್ಮಸ್ಥಳ:ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಪ್ರೀತಮ್ ಡಿ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಶಶಿಧರ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ನೀಲಾಧರ ಶೆಟ್ಟಿ, ಶೀನ,ಚಂದ್ರಶೇಖರ, ಉಮಾನಾಥ, ಪ್ರಭಾಕರ ಗೌಡ ಬೊಳ್ಮ,ವಿಕ್ರಮ್,ಧನಲಕ್ಷ್ಮಿ, ಪ್ರಸನ್ನ ಹೆಬ್ಬಾರ್,ತಂಗಚ್ಚನ್ ಉಪಸ್ಥಿತರಿದ್ದರು.

Related posts

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಉಜಿರೆ: ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಮೌಲ್ಯಧಾರಿತ ಶಿಕ್ಷಣ ತರಗತಿಗಳ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರಾಣಿಜನ್ಯ ರೋಗಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!