22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ನರೇಂದ್ರ ಕುಮಾರ್, ನಿರ್ದೇಶಕರಾದ ಉಮೇಶ್, ಸಂತೋಷ್ ಶೆಟ್ಟಿ,ಪದ್ಮ ನಾಭ ಸಿ ಸಿ, ರಾಮು, ಉಷಾ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಮೀಣ ಮತ್ತು ನಗರ ಕಾಂಗ್ರೆಸ್ ಎಸ್ ಸಿ ಘಟಕದ ನೂತನ ಅಧ್ಯಕ್ಷರ ಮತ್ತು ಜಿಲ್ಲಾ ಉಪಾಧ್ಯಕ್ಷರ ನೇಮಕ

Suddi Udaya

ಶ್ರೀ ಗುರುದೇವ ಪದವಿಪೂರ್ವ ಕಾಲೇಜಿಗೆ ಶೇ.94 ಫಲಿತಾಂಶ

Suddi Udaya

ಎಕ್ಸೆಲ್ ನಲ್ಲಿ ‘ತುಳು ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ’ ವಿಚಾರ ಸಂಕಿರಣ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya

ಮೂರನೇ ದಿನದ ಕಾರ್ಯಾಚರಣೆಗೆ ಎಸ್.ಐ.ಟಿ ಅಧಿಕಾರಿಗಳ ಜೊತೆ ನೇತ್ರಾವತಿಗೆ ಬಂದ ದೂರುದಾರ

Suddi Udaya

ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya
error: Content is protected !!