September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

ಪಡಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಸತತ 8 ನೇ ಭಾರಿ ಜಿಲ್ಲಾ ಮಟ್ಟದ ಸಾಧನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅಂತೋನಿ ಫೆರ್ನಾಂಡಿಸ್, ಮುಖ್ಯಕಾರ್ಯ ನಿರ್ವಹಣಾಧಿಕಾರಿ ಸುಕೇಶಿನಿ ಶೆಟ್ಟಿ ರವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರು ನರೇಂದ್ರ ಕುಮಾರ್, ನಿರ್ದೇಶಕರಾದ ಉಮೇಶ್, ಸಂತೋಷ್ ಶೆಟ್ಟಿ,ಪದ್ಮ ನಾಭ ಸಿ ಸಿ, ರಾಮು, ಉಷಾ ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya

ಪುಂಜಾಲಕಟ್ಟೆ: ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಬೈಕ್ ಸವಾರ ಸಾವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya
error: Content is protected !!