37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ವಾಣಿ ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೆಸಿಐ, ಮಂಜುಶ್ರೀ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya
error: Content is protected !!