26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಅಂಡಿಂಜೆ ಸ. ಉ.ಪ್ರಾ.ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1.50 ಲಕ್ಷ ನೆರವು

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!