23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

ಬಂದಾರು : ಬಂದಾರು ಗ್ರಾಮದ ಪೇರಲ್ದಪಲಿಕೆ -ಬೆಳ್ತಿಗೇರು ಹೋಗುವ ರಸ್ತೆಯ ಪೇರಲ್ದ ಪಲಿಕೆ ಎಂಬಲ್ಲಿ ಆ.13ರಂದು ರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ರಸ್ತೆ ಬದಿಯಲ್ಲಿರುವ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು ತಂತಿ ನೆಲಕ್ಕೆ ತಾಗಿ ಕೊಂಡಿದೆ. ಪಕ್ಕದ ಕಿರಣ್ ಪೇರಲ್ದಪಲಿಕೆ ಅವರ ಅಡಿಕೆ ಕೃಷಿಗೂ ಅಪಾರ ಹಾನಿಯಾಗಿದ್ದು, ಭಾಗದ ರಸ್ತೆ ಸಂಚಾರಕ್ಕೂ ಸಮಸ್ಯೆ ಉಂಟಾಗಿದೆ.

ಸ್ಥಳಕ್ಕೆ ಬಂದಾರು ಪಂಚಾಯತ್ ಸದಸ್ಯರಾದ ಚೇತನ್ ಪಾಲ್ತಿಮಾರ್ ಅವರು ಭೇಟಿ ನೀಡಿ ಮೆಸ್ಕಾಂ ಇಲಾಖೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷರಿಗೆ ಮಾಹಿತಿ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕರ್ನಾಟಕ ದೇವಸ್ಥಾನ- ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾಸಂಘದ ಜಿಲ್ಲಾ ಮಟ್ಟದ ಪರಿಷತ್ತು

Suddi Udaya

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ದ.ಕ ಜಿಲ್ಲೆಯಲ್ಲಿ ಕಾಡಿದ ಕುಡಿಯುವ ನೀರಿನ ಸಮಸ್ಯೆ ಜಿಲ್ಲಾಡಳಿತ ಕೂಡಲೇ ಶಾಸಕರುಗಳ ಸಭೆ ಕರೆಯುವಂತೆ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!