24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ವತಿಯಿಂದ ಸಾಧನ ಪ್ರಶಸ್ತಿಯನ್ನು ನೀಡಲಾಯಿತು.

ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ದ.ಕ.ಜಿ.ಕೇಂದ್ರ ಬ್ಯಾಂಕಿನ ನಿರ್ದೇಶಕರರಾದ ಕುಶಾಲಪ್ಪ ಗೌಡ ಪೂವಾಜೆ, ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕ ರಾಜೇಶ್ ನಾಯ್ಕ್ ರವರು ಉಪಸ್ಥಿತರಿದರು.

Related posts

ಕಡಬದ ನವ ಜೀವನ ಸದಸ್ಯರಿಂದ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರ ಭೇಟಿ

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
error: Content is protected !!