38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಸಹಿತ ಸಾಧನಾ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.

ಸಂಘದ ಪರವಾಗಿ ಅಧ್ಯಕ್ಷರಾದ ಜನಾರ್ದನ ಗೌಡ ನೂಜಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಕಾಂತ ಪ್ರಭು ಅವರ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ರಾಘವ ಕಲ್ಮಂಜ ಉಪಸ್ಥಿತರಿದ್ದರು.

Related posts

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮದ್ದಡ್ಕ ವಿ.ಹಿಂ.ಪ. ಭಜರಂಗದಳ ಘಟಕದಿಂದ ಅನಾರೋಗ್ಯ ಪಿಡೀತರಿಗೆ ಆರ್ಥಿಕ ನೆರವು

Suddi Udaya

ಚಾರ್ಮಾಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸದಾಶಿವ ಕೆವುಟಾಜೆ ಆಯ್ಕೆ

Suddi Udaya
error: Content is protected !!