September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಸಹಿತ ಸಾಧನಾ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.

ಸಂಘದ ಪರವಾಗಿ ಅಧ್ಯಕ್ಷರಾದ ಜನಾರ್ದನ ಗೌಡ ನೂಜಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಕಾಂತ ಪ್ರಭು ಅವರ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ರಾಘವ ಕಲ್ಮಂಜ ಉಪಸ್ಥಿತರಿದ್ದರು.

Related posts

ಫೇಸ್‌ಬುಕ್ ಜಾಲತಾಣದಲ್ಲಿ ಮಹಿಳೆಗೆ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹ ಬೆದರಿಕೆ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಲಯನ್ಸ್ ಕ್ಲಬ್ ಹಾಗೂ ಲಿಯೋ ಕ್ಲಬ್ ಬೆಳ್ತಂಗಡಿ ಸೇವಾ ಸಾಧನ ವತಿಯಿಂದ ಮಾದಕ ವಸ್ತು ಜಾಗೃತಿ ಹಾಗೂ ಡ್ರ್ಯಾಗನ್ ಫ್ರೂಟ್ಸ್ ವಿತರಣೆ

Suddi Udaya
error: Content is protected !!