22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

ಮುಂಡಾಜೆ : 2023-24 ನೇ ಸಾಲಿನಲ್ಲಿ ಸದಸ್ಯರಿಂದ ಬರತಕ್ಕ ಎಲ್ಲಾ ವಿಧದ ಸಾಲಗಳನ್ನು ನೂರು ಶೇಕಡ ವಸೂಲಿ ಮಾಡಿ ಸಂಘದ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪತ್ರ ಸಹಿತ ಸಾಧನಾ ಪ್ರಶಸ್ತಿ ಫಲಕವನ್ನು ನೀಡಿ ಗೌರವಿಸಲಾಯಿತು.

ಸಂಘದ ಪರವಾಗಿ ಅಧ್ಯಕ್ಷರಾದ ಜನಾರ್ದನ ಗೌಡ ನೂಜಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಕಾಂತ ಪ್ರಭು ಅವರ ಪ್ರಶಸ್ತಿಯನ್ನು ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ರಾಘವ ಕಲ್ಮಂಜ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ

Suddi Udaya

ನ್ಯಾಯತರ್ಪು: ರಕ್ತೇಶ್ವರಿಪದವು ಸ.ಕಿ.ಪ್ರಾ. ಶಾಲೆಯಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಶೈಕ್ಷಣಿಕ ವರ್ಷದಲ್ಲಿ 8 ರಿಂದ 10ನೇ ತರಗತಿ ಮಕ್ಕಳಿಗೆ ತೆರೆದ ಪುಸ್ತಕ ಪರೀಕ್ಷೆ

Suddi Udaya

ಸರ್ವರನ್ನೂ ಹಾಗೂ ಸರ್ವ ಕ್ಷೇತ್ರಗಳನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ ಬಜೆಟ್ : ರಕ್ಷಿತ್ ಶಿವರಾಂ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya
error: Content is protected !!