April 2, 2025
ತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

ಮುಂಡಾಜೆ ಪದವಿ ಪೂರ್ವ ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ ‘ಪುಸ್ತಕ ಓದುವ ಸಪ್ತಾಹ’ವನ್ನು ಹಮ್ಮಿಕೊಳ್ಳಲಾಯಿತು.


ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ತಾಲೂಕು ಪಂಚಾಯತಿಯ ಸಂಯೋಜಕರಾದ ಜಯಾನಂದ ಇವರು ‘ಶಿಕ್ಷಣದೊಂದಿಗೆ ಗ್ರಂಥಾಲಯವನ್ನು ಬಳಸಿಕೊಂಡಲ್ಲಿ ಹೆಚ್ಚಿನ ಪ್ರಬುದ್ಧತೆಯನ್ನು ಸಾಧಿಸಬಹುದು’ ಎಂದರು. ಮುಂಡಾಜೆ ಗ್ರಾಮ ಪಂಚಾಯತಿನ ಗ್ರಂಥಪಾಲಕಿ ಶ್ರೀಮತಿ ಮಮತಾ ಗ್ರಂಥಾಲಯದ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಮಾತನಾಡಿ ‘ಗ್ರಂಥಾಲಯಗಳು ಜ್ಞಾನದ ಭಂಡಾರ, ವ್ಯಕ್ತಿಯ ಜ್ಞಾನವನ್ನು ವಿಸ್ತರಿಸಲು ಗ್ರಂಥಾಲಯವು ಬಹಳ ಉಪಯುಕ್ತ ಮಾಧ್ಯಮವಾಗಿದೆ’ ಎಂದರು.


ವಿದ್ಯಾರ್ಥಿಗಳಾದ ವರ್ಷಾ ಪ್ರಾಸ್ತಾವಿಕ ಮಾತನಾಡಿ, ಕೆ ಎನ್ ಧನುಷ್ ಸ್ವಾಗತಿಸಿ, ಲತೇಶ್ ಕಾರ್ಯಕ್ರಮವನ್ನು ನಿರೂಪಿಸಿ, ಪೂಜಿತ್ ವಂದಿಸಿದರು.

Related posts

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ 78ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya
error: Content is protected !!