April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ವನ್ನು ನಡೆಸಲಾಯಿತು.

ಶಾಲೆಯ ಧ್ವಜ ಕಟ್ಟೆಯ ಸುತ್ತ ಸ್ವಚ್ಚಗೊಳಿಸಲಾಯಿತು. ಮತ್ತು ಶಾಲೆಯ ಸುತ್ತಲೂ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶಾಲಾ ತೆಂಗಿನ ಗಿಡಗಳಿಗೆ ಗೊಬ್ಬರ ಮತ್ತು ಸೊಪ್ಪು ಹಾಕಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶಾಲೆಯ ಎಸ್. ಡಿ.ಎಮ್ ಅಧ್ಯಕ್ಷರಾದ ಶೀನಪ್ಪ ಗೌಡ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾಹಾಗೂ ಶಾಲೆಯ ಪೋಷಕರು ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಸ್ವರ್ಣ ಜೇಸಿ ಸಪ್ತಾಹ: ಗೋಲ್ಡನ್ ಜೆಸಿಐ ಡ್ಯಾನ್ಸಿಂಗ್ ಸ್ಟಾರ್ ಸ್ಪರ್ಧೆಯಲ್ಲಿ ರಿತ್ವಿಕ್ ಕೆ. ಪಿ ಬೆಳ್ತಂಗಡಿ ಪ್ರಥಮ ಸ್ಥಾನ

Suddi Udaya

ಅಳದಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಹಾಗೂ ಆಡಳಿತ ಮಂಡಳಿಯ ವಿರುದ್ಧ ಮಾನಹಾನಿಕರ ಪೋಸ್ಟ್: ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿರುವ ಕಿಡಿಗೇಡಿಗಳ ವಿರುದ್ಧ ಅಳದಂಗಡಿ ಸತ್ಯದೇವತೆ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಸಾವ್ಯ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ

Suddi Udaya

ತಾಲೂಕು ಮಟ್ಟದ ಕ್ರೀಡಾಕೂಟ: ಮಚ್ಚಿನ ಸರ್ಕಾರಿ ಪ್ರೌಢಶಾಲೆಗೆ ಪ್ರಶಸ್ತಿ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಮಾಜಿ ಶಾಸಕ ಕೆ ವಸಂತ ಬಂಗೇರ ರವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಮ್

Suddi Udaya
error: Content is protected !!