25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಮೊಗ್ರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ಸ್ವಾತಂತ್ರೋತ್ಸವದ ಪ್ರಯುಕ್ತ ಸ್ವಚ್ಛತಾ ಶ್ರಮದಾನ ವನ್ನು ನಡೆಸಲಾಯಿತು.

ಶಾಲೆಯ ಧ್ವಜ ಕಟ್ಟೆಯ ಸುತ್ತ ಸ್ವಚ್ಚಗೊಳಿಸಲಾಯಿತು. ಮತ್ತು ಶಾಲೆಯ ಸುತ್ತಲೂ ಗಿಡ ಗಂಟಿಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಶಾಲಾ ತೆಂಗಿನ ಗಿಡಗಳಿಗೆ ಗೊಬ್ಬರ ಮತ್ತು ಸೊಪ್ಪು ಹಾಕಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷ ಗಂಗಾಧರ ಪೂಜಾರಿ, ಶಾಲೆಯ ಎಸ್. ಡಿ.ಎಮ್ ಅಧ್ಯಕ್ಷರಾದ ಶೀನಪ್ಪ ಗೌಡ, ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾಹಾಗೂ ಶಾಲೆಯ ಪೋಷಕರು ಹಾಗೂ ಒಕ್ಕೂಟದ ಸದಸ್ಯರು ಶ್ರಮದಾನದಲ್ಲಿ ಭಾಗವಹಿಸಿದರು.

Related posts

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya

ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನ ಮಹಾವಿದ್ಯಾಲಯದ ಡೀನ್ ಗೀತಾ ಬಿ. ಶೆಟ್ಟಿಯವರಿಗೆ ಪಿಎಚ್.ಡಿ

Suddi Udaya

ಕಳಿಯ :ಬಳ್ಳಿದಡ್ಡ ನಿವಾಸಿ ಉಮೇಶ್ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಕುಡುಮಶ್ರೀ ಟೈಗರ್ಸ್ ವತಿಯಿಂದ ಅದ್ದೂರಿ ಪಿಲಿಏಸ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!