22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಡಲ್ಪಡುವ 2023-2024 ನೇ ಸಾಲಿನ ಮಹಾಸಭೆಯಲ್ಲಿ ಸಾಧನಾ ಪ್ರಶಸ್ತಿಯನ್ನು ಸಂಘದ ಅಧ್ಯಕ್ಷರಾದ ಕೆ ಸಂಜೀವ ಪೂಜಾರಿ ಹಾಗೂ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿಯಾದ ಕು ಮಮತಾ ಜಿ ಸ್ವೀಕರಿಸಿದರು.

ದ ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರದ ಡಾ ಎಂ ಎನ್ ರಾಜೇಂದ್ರ ಕುಮಾರ್, ನಿರ್ದೇಶಕರಾದ ಭಾಸ್ಕರ ಎಸ್ ಕೋಟ್ಯಾನ್, ಶಶಿಕುಮಾರ್ ರೈ ಬಿ, ಎಸ್ ಬಿ ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ , ಸದಾಶಿವ ಉಳ್ಳಾಲ, ಹಾಗೂ ಹೆಚ್ ಎನ್ ರಮೇಶ್ ಸಹಕಾರ ಸಂಘಗಳ ಉಪನಿಬಂಧಕರು ಹಾಗೂ ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸುಂದರ ಪೂಜಾರಿ ಬೀಡಿನಪಾಲು ನಿರ್ದೇಶಕರಾದ ರಮೇಶ್ ಅನ್ನಪ್ಪಾಡಿ ಅಶೋಕ್ ಕುಮಾರ್ ಕೋಮಾಲಿ ಹಾಗೂ ಜಯಶಂಕರ್ ಕಾನ್ಸಾಲೆ ಹಾಗೂ ಮಹಾಮಂಡಲದ ಸಿ ಇ ಒ ಕಿಶೋರ್ ಕುಮಾರ್ ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಅನುಗ್ರಹ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ಸ್

Suddi Udaya

ಹೈಕೋರ್ಟ್ ಇ.ಡಿ ಪರ ವಕೀಲರಾಗಿ ಕರುಣಾಕರ ಗೌಡ ಪಿ. ಕೊಯ್ಯೂರು ಆಯ್ಕೆ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಎ.11: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮಾಗಣೆ ಗೌಡ, ಊರ ಗೌಡ, ಒತ್ತು ಗೌಡರ ಸಮಾವೇಶ ಹಾಗೂ ಸನ್ಮಾನ ಸಮಾರಂಭ

Suddi Udaya
error: Content is protected !!