32.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳ: ಬೋಳಿಯರ್ ನಲ್ಲಿ ಪ್ರತ್ಯಕ್ಷವಾಗುತ್ತಿದೆ ಕಾಡಾನೆಗಳ ಹಿಂಡು

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ನೋಟೀಸ್

Suddi Udaya
error: Content is protected !!