August 1, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!