23.7 C
ಪುತ್ತೂರು, ಬೆಳ್ತಂಗಡಿ
April 24, 2026
ಪ್ರಮುಖ ಸುದ್ದಿ

ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ

ಬೆಳ್ತಂಗಡಿ :ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲನೇತೃತ್ವದಲ್ಲಿ
ಬೆಳ್ತಂಗಡಿಯಲ್ಲಿ ತ್ರಿವರ್ಣ ಕಲರವ ಬೈಕ್ ಜಾಥ ನಡೆಯಲಿದೆ.
ಕುಲಾಲಮಂದಿರ ಗುರುವಾಯನಕೆರೆಯಿಂದ – ಲಾಯಿಲ ಭಗತ್ ಸಿಂಗ್ ಸರ್ಕಲ್ – ಬೆಳ್ತಂಗಡಿ ಬಸ್ ನಿಲ್ದಾಣ ವರೆಗೆ.
ನಾಳೆ 15 ಆಗಸ್ಟ್ 2024 ಗುರುವಾರ
ಸಮಯ ಬೆಳಗ್ಗೆ 10.00 ಗಂಟೆಗೆ
ಬನ್ನಿ ಬಂಧುಗಳೇ, ದೇಶಭಕ್ತಿಯ ಕಡಲಲ್ಲಿ ಮಿಂದೇಳೋಣ.
ತಮ್ಮ ದ್ವಿಚಕ್ರ ವಾಹನಗಳ ಜೊತೆಗೆ ಬರುವಾಗ ತ್ರಿವರ್ಣ ಧ್ವಜವನ್ನು ತಾವೇ ತೆಗೆದುಕೊಂಡು
ಸಮಯಕ್ಕೆ ಸರಿಯಾಗಿ ಎಲ್ಲರೂ ಭಾಗವಹಿಸ ಬೇಕೆಂದು. ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Related posts

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಸೌತಡ್ಕದಲ್ಲಿ ಅನ್ಯ ಕೋಮಿನ ಜೋಡಿ ಪತ್ತೆ: ಪೊಲೀಸರಿಗೊಪ್ಪಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು

Suddi Udaya

ಯಕ್ಷಧ್ರುವ ಪಟ್ಣ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವ ಡಿ.2: ಉಜಿರೆ ರಥಬೀದಿಯಲ್ಲಿ ” ಯಕ್ಷ ಸಂಭ್ರಮ-2023″

Suddi Udaya

ಖಾಸಗಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya
error: Content is protected !!