25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಾಧಕರು

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಅತ್ಯುನ್ನತ ಸೇವೆಗಾಗಿ ಉಡುಪಿ ಜಿಲ್ಲಾ ಪೊಲೀಸ್‌ ಕಚೇರಿಯ ಡಿಸಿಆರ್ ಬಿ ವಿಭಾಗದಲ್ಲಿ ಸಿವಿಲ್ ಹೆಡ್ ಕಾನ್ ಸ್ಟೇಬಲ್ ಆಗಿ ಸೇವೆಸಲ್ಲಿಸುತ್ತಿರುವ ಬೆಳ್ತಂಗಡಿಯ ಬಿ. ವಿಜಯ್ ಕುಮಾ‌ರ್ ಅವರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಲಭಿಸಿದೆ.

ಇವರು 1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡು, 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಈವರೆಗೆ ಪಣಂಬೂರು, ಪುತ್ತೂರು ನಗರ, ಉರ್ವ, ಉಡುಪಿ ನಗರ, ಕುಂದಾಪುರ, ಉಡುಪಿ ಟ್ರಾಫಿಕ್, ಉಡುಪಿ ಮಹಿಳಾ ಠಾಣೆ

ಮತ್ತು ಹಿರಿಯಡ್ಕ ಠಾಣೆಗಳಲ್ಲಿ ಸೇವೆ ಸಲ್ಲಿಸಿರುತ್ತಾರೆ. 2022ರಲ್ಲಿ ಇವರು ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದರು. ಮೂಲತಃ ಬೆಳ್ತಂಗಡಿಯ ಕೆಲ್ಲಗುತ್ತು ನಿವಾಸಿಯಾಗಿದ್ದು, ದಿ. ಗೋಪಾಲಕೃಷ್ಣ ಮತ್ತು ಶಾರದಾ ದಂಪತಿಯ ಸುಪುತ್ರರಾಗಿರುತ್ತಾರೆ.

Related posts

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!