23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

ಉಜಿರೆ : ಉಜಿರೆ ಗ್ರಾಮದ ಯಳಚಿತ್ತಾಯ ನಗರ ನಿವಾಸಿ ಜಗದೀಶ್ ಆಚಾರ್ಯ ಅವರ ಮನೆಗೆ ಇತ್ತೀಚೆಗೆ ಬಂದ ವಿಪರೀತ ಮಳೆಗೆ ಗುಡ್ಡ ಕುಸಿದು ವಾಸ್ತವ್ಯ ಮನೆಗೆ ಹಾನಿಯಾಗಿತ್ತು. ಹಾಗೂ ಲಕ್ಷ್ಮಣ ಇವರ ಮನೆಯ ಹಿಂಭಾಗ ಗುಡ್ಡ ಕುಸಿದು ಅಪಾಯದ ಮುನ್ಸೂಚನೆಯಲ್ಲಿದ್ದು ಆಗಸ್ಟ್ 14 ರಂದು ಸ್ಥಳಕ್ಕೆ ಶಾಸಕ ಹರೀಶ್ ಪೂಂಜಾ ಬೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಪಾರೆಂಕಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಜಯಂತ್ ಕೋಟ್ಯಾನ್, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷರಾದ ರವಿ ಬರಮೇಲು, ಸದಸ್ಯರಾದ ಶಶಿಕಲಾ ದೇವಪ್ಪ ಗೌಡ, ಜಗನ್ನಾಥ ರೈ, ಉಜಿರೆ ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿ ನಿರಂಜನ ಶೆಟ್ಟಿ, ವಾರ್ಡ್ ಅಧ್ಯಕ್ಷರಾದ ಅಶ್ವಿನಿ ಹಾಗೂ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಕೋಳ್ಯೂರು ರಾಮಚಂದ್ರ ರಾಯರ ಮನೆಯಲ್ಲಿ ಯಕ್ಷಭಾರತಿಯಿಂದ ತಾಳಮದ್ದಳೆ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಎಸ್.ಡಿ.ಎಂ ಪ.ಪೂ‌ ಕಾಲೇಜಿನ‌ ಕನ್ನಡ ಸಂಘ ಉದ್ಘಾಟನೆ

Suddi Udaya
error: Content is protected !!