37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಂಬ್ಯುಲೆನ್ಸ್ ನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ: ಹೆರಿಗೆ ಮಾಡಿಸಿದ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶುಶ್ರೂಕಿಯರು

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವಿದ್ವತ್ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಮಹಿತಾ ಕುಮಾರಿ ಎಂ ಅವರಿಗೆ ಮಂಗಳೂರು ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಕೊಕ್ಕಡ ಜೇಸಿ ಸಪ್ತಾಹದ ಸಮಾರೋಪ ಸಮಾರಂಭದ ಅಂಗವಾಗಿ ಅಶಕ್ತರಿಗೆ ನೆರವು

Suddi Udaya
error: Content is protected !!