25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಕುಸ್ತಿ ಪಂದ್ಯಾಟ: ಎಸ್.ಡಿ.ಎಮ್ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಪುದುವೆಟ್ಟುನಲ್ಲಿ ಪ್ರತಿಭಟನೆ; ಸರಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!