23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಪಾಕತಜ್ಞ ಶ್ರೀನಿವಾಸ ಕಾರಂತ ನಿಧನ 

ಉಜಿರೆ: ಉಜಿರೆಯ  ದಿ| ಕೋಡಿಬೈಲು ರಾಮ ಕಾರಂತರ ಪುತ್ರ ,ಉಜಿರೆ ಅಜಿತನಗರ ನಿವಾಸಿ ಪಾಕತಜ್ಞ ಶ್ರೀನಿವಾಸ ಕಾರಂತ (63) ರವರು ಆ 13 ರಂದು  ಹೃದಯಾಘಾತದಿಂದ ಸ್ವಗೃಹದಲ್ಲಿ  ನಿಧನರಾದರು. 

ಪಾಕತಜ್ಞರಾಗಿದ್ದ ಅವರು ಮಂಗಳೂರಿನಲ್ಲಿ ಕ್ಯಾಟರಿಂಗ್  ನಡೆಸಿ ಜನಾನುರಾಗಿಯಾಗಿದ್ದರು. ಮೃತರು ಪತ್ನಿ  ಲತಾ ಕಾರಂತ, ಪುತ್ರ  ಸಂದೀಪ್  ಕಾರಂತ ಹಾಗು ಪುತ್ರಿ ಸಂಧ್ಯಾ  ಮತ್ತು  ಕುಟುಂಬ ವರ್ಗವನ್ನು  ಅಗಲಿದ್ದಾರೆ.

Related posts

ಲಾಯಿಲ: ಕೊರಂ ಕೊರತೆಯಿಂದ ಮುಂದೂಡಲಾಗಿದ್ದ ಗ್ರಾ.ಪಂ. ಸಾಮಾನ್ಯ ಸಭೆಯು ನ.29 ರಂದು ಯಶಸ್ವಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಕಾಲೇಜು ಪ್ರಥಮ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya
error: Content is protected !!