22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ನಾಲ್ಕನೇ ಮತ್ತು ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳು ಸಿದ್ಧಪಡಿಸಿದ ಮಿನಿ ಪ್ರಾಜೆಕ್ಟ್ ಗಳ ಪ್ರದರ್ಶನವನ್ನು ಕಾಲೇಜಿನ ಪ್ರಾಚಾರ್ಯರಾದ ಡಾ. ಅಶೋಕ್ ಕುಮಾರ್ ರವರು ಆ. 10 ರಂದು ಉದ್ಘಾಟಿಸಿದರು.


ಎಲೆಕ್ಟ್ರಿಕಲ್ ವಿಭಾಗದ ಸಹಪ್ರಾಧ್ಯಾಪಕರಾದ ಡಾ.ಸುಬ್ರಹ್ಮಣ್ಯ ಭಟ್ ಸ್ವಾಗತಿಸಿ ವಿಭಾಗ ಮುಖ್ಯಸ್ಥರಾದ ಡಾ. ಕೆ. ಮಂಜುನಾಥ್ ವಂದಿಸಿದರು. ಪ್ರಾಜೆಕ್ಟ್ ಮೌಲ್ಯಮಾಪಕರಾಗಿ ಡಾ. ಗಿರೀಶ್ ಕುಮಾರ್ ಮತ್ತು ಡಾ. ಮಧುಸೂದನ್ ಸಹಕರಿಸಿದ್ದು, ಎಲೆಕ್ಟ್ರಿಕಲ್ ವಿಭಾಗದ ಡಾ. ಸತ್ಯನಾರಾಯಣ ಹಾಗೂ ಡಾ. ಸೋಮಶೇಖರ ಪ್ರಾಜೆಕ್ಟ್ ಪ್ರದರ್ಶನವನ್ನು ಸಂಯೋಜಿಸಿದರು.

ಹ್ಯೂಮನ್ ಫಾಲೋವಿಂಗ್ ರೋಬೋಟ್, ಲೀಸ್ಟ್ ಡಿಸ್ಟೆನ್ಸ್ ಫೈರ್ ಫೈಟಿಂಗ್ ರೋಬೋಟ್ ಮುಂತಾದ ಪ್ರಾಜೆಕ್ಟ್ ಗಳು ವೀಕ್ಷಕರ ಗಮನ ಸೆಳೆದವು. ಒಟ್ಟು ಹದಿನಾಲ್ಕು ತಂಡಗಳು ಇದರಲ್ಲಿ ಭಾಗವಹಿಸಿದ್ದವು

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ-ಪುದುವೆಟ್ಟು ಗ್ರಾ.ಪಂ.ಗಳಲ್ಲಿ ತೆರವಾದ ತಲಾ ಒಂದು ಸ್ಥಾನಕ್ಕೆ ಉಪಚುನವಾಣೆ: ಹೊಸಂಗಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ ಬಂಗೇರ ಜಯ: ಪುದುವೆಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿ ಜಯಲಕ್ಷ್ಮೀ ಜಯ

Suddi Udaya

ಮುಗ್ಗಗುತ್ತುವಿಗೆ ಶಾಸಕ ಅಶೋಕ್ ಕುಮಾರ್ ರೈ ಭೇಟಿ

Suddi Udaya

ವೇಣೂರು ಭಾರತಿ ಶಿಶುಮಂದಿರದಲ್ಲಿ ಭಗವದ್ಗೀತೆಯ ಕಲಿಕಾ ತರಗತಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya
error: Content is protected !!