25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ವತಿಯಿಂದ ವ್ಯವಹಾರ ಕ್ಷೇತ್ರದಲ್ಲಿ ನೀಡಲಾಗುವ ಪ್ರತಿಷ್ಠಿತ ಸಾಧನ ಪ್ರಶಸ್ತಿ 2024 ನ್ನು ಗುರುವಾಯನಕೆರೆ ವಿಜಯ ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷರಾದ ಎಂ.ಜಿ ಶೆಟ್ಟಿಯವರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿಯವರು ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಸೀತಾರಾಮ ಶೆಟ್ಟಿ, ಜಯಂತ ಶೆಟ್ಟಿ, ರಘುರಾಮ ಶೆಟ್ಟಿ, ಜಯರಾಮ ಭಂಡಾರಿ, ಪುರಂದರ ಶೆಟ್ಟಿ ಉಪಸ್ಥಿತರಿದ್ದರು.

Related posts

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಚಂಡಿಕಾಯಾಗ

Suddi Udaya

ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಎಲ್ಲಾ ವಿಭಾಗಗಳ ವಿದ್ಯಾರ್ಥಿಗಳಿಂದ ಶೇ.100 ಫಲಿತಾಂಶ

Suddi Udaya

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ-106 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ತೆಂಕಕಾರಂದೂರು: ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತ

Suddi Udaya
error: Content is protected !!