July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಸಾಧನಾ ಪ್ರಶಸ್ತಿ

ತಣ್ಣೀರುಪಂತ : 2023-24 ನೇ ಸಾಲಿನಲ್ಲಿ ಶೇ 100 ಸಾಲ ವಸೂಲಾತಿ ಮಾಡಿದ ಸಾಧನೆಗಾಗಿ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯ ಸಂದರ್ಭದಲ್ಲಿ ಅಧ್ಯಕ್ಷರಾದ ಎಂ. ಎನ್ .ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಜಗದೀಶ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಂದ್ರ ಪ್ರಸಾದ್ ರವರಿಗೆ ಸ್ಮರಣಿಕೆ, ಸನ್ಮಾನ ಪತ್ರ ನೀಡಿ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಸಂಘವು ಸತತವಾಗಿ ಒಂಭತ್ತನೇ ಬಾರಿ ಪಡೆಯುವ ಪ್ರಶಸ್ತಿಯಾಗಿರುತ್ತದೆ. ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ತಾಲೂಕಿನ ನಿರ್ಧೇಶಕರಾದ ಕುಶಾಲಪ್ಪ ಗೌಡ ಹಾಗೂ ಇತರ ನಿರ್ಧೇಶಕರು ಹಾಗೂ ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು

Related posts

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಪಾಲೆತ್ತಾಡಿಗುತ್ತು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ಹಾ.ಉ.ಸ. ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಉತ್ತಮ ಆಡಳಿತ ನಿರ್ವಹಣೆ ಬಗ್ಗೆ ವಿಶೇಷ ತರಬೇತಿ ಶಿಬಿರ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆ

Suddi Udaya
error: Content is protected !!