July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಪೆರಿಂಜೆಯಲ್ಲಿ ಆ. 8 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯಾದ ಆದ್ಯ ಜೆ ರವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ಅಂಡಿಂಜೆ : ಮಕ್ಕಿಲ ನಿವಾಸಿ ಶ್ರೀಮತಿ ಚೆಲುವಮ್ಮ ಪೂಜಾರ್‍ತಿ ನಿಧನ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಆ.1: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ತಾಲೂಕಿನ 5000 ಗಿಡಗಳ ವಿತರಣಾ ಕಾರ್ಯಕ್ರಮ

Suddi Udaya
error: Content is protected !!