ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮಡಂತ್ಯಾರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಪೆರಿಂಜೆಯಲ್ಲಿ ಆ. 8 ರಂದು ತಾಲೂಕು ಮಟ್ಟದ ಚದುರಂಗ ಸ್ಪರ್ಧೆಯು ನಡೆಯಿತು.

ಈ ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಹಂತದ ಬಾಲಕಿಯರ ವಿಭಾಗದಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯಾದ ಆದ್ಯ ಜೆ ರವರು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಇವರಿಗೆ ನಮ್ಮ ಶಾಲಾ ದೈಹಿಕ ಶಿಕ್ಷಕರಾದ ವಲೇರಿಯನ್ ಡಿಸೋಜ ಮತ್ತು ಮಂಜುನಾಥರವರು ಸಹಕಾರ ನೀಡಿರುತ್ತಾರೆ.

Related posts

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸಿಬ್ಬಂದಿ ಸಭೆ: ಮಕ್ಕಳ ಶಿಕ್ಷಣ, ಸುರಕ್ಷತೆ ಹಾಗೂ ಶಿಸ್ತಿಗೆ ಹೆಚ್ಚಿನ ಆದ್ಯತೆ

Suddi Udaya

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

Suddi Udaya

ಕಾಯರ್ತಡ್ಕ: ಇತ್ತೀಚೆಗೆ ನಿಧನರಾದ ಕುಶಾಲಪ್ಪ ನಾಯ್ಕ ರವರ ಮನೆಗೆ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya
error: Content is protected !!