September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

ಮಡಂತ್ಯಾರು: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ವ್ಯವಹಾರ ಕ್ಷೇತ್ರದಲ್ಲಿ ಮಾಡಿದ ಸಾಧನೆಯನ್ನು ಪರಿಗಣಿಸಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಸಂಘದ ಅಧ್ಯಕ್ಷ ಕೆ.ಅರವಿಂದ ಜೈನ್ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಜೋಕಿಂ ಡಿಸೋಜ ಅವರಿಗೆ ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧ್ಯಕ್ಷ ಡಾ‌.ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಪಡ್ಪು,ಕುಮಾರ್ ನಾಯ್ಕ್ ಉಪಸ್ಥಿತರಿದ್ದರು ‌

Related posts

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಫೆ.18: ಬಳಂಜ ಶಾಲೆಯ 75 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಚಿಂತನಾ ಕಾರ್ಯಾಗಾರ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆಯಲ್ಲಿ ತ್ರಿಶೂಲ್ 1 ಗ್ರಾಂ ಗೋಲ್ಡ್ ಮತ್ತು ಫ್ಯಾನ್ಸಿ ಶುಭಾರಂಭ

Suddi Udaya

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!